ಬರೀ ಚಿಲ್ಲರೆ ದಕ್ಷಿಣೆ ಹಾಕೋ ರೈತರ ಮೇಲೆ ದೇವರಿಗಂತೂ ಕರುಣೆ ಇಲ್ಲ. ಕೇಳಿದಾಗೆಲ್ಲ ಪ್ರಶ್ನೆ ಮಾಡದೆ ಕಣ್ಣು ಮುಚ್ಚಕೊಂಡು ಜಾತಿ ಮಗಾ ಅಂತಾ ಓಟು ಹಾಕೋ ಪ್ರಜೆಗಳ ಮೇಲೆ ಈ ರಾಜಕೀಯ ದೇವರುಗಳಿಗಾದರೂ ಕರುಣೆ ಬೇಡವೇ...?. ಈಚಿನ ದಶಕಗಳಲ್ಲಿ 15 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ದಾಖಲಾಗಿದೆ ..ಇನ್ನು ದಾಖಲಾಗದೆ ಉಳಿದವು ಅದೆಷ್ಟೋ. ..?
ದೇವರು, ಧರ್ಮದ ಉಳಿಸುವಿಕೆಗೆ ,ಉತ್ಸವಕ್ಕೆ ಜಾತ್ರೆಗೆ ಪಟ್ಟಿ ಎತ್ತೋಕೆ ಮನೆ ಮನೆ ಸುತ್ತೋ ಧರ್ಮಗಳ ಗುಂಪುಗಳ ಪಾಳೇಗಾರರೂ ಕೂಡ ರೈತನ ನೋವು ಆಲಿಸುತ್ತಿಲ್ಲ.. ಅವರೂ ಸಹ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಅಷ್ಟೇ. .!. ರೈತರ ನೋವಿಗೆ ಸ್ಪಂದಿಸದ ಧರ್ಮದ ಮುಖಂಡರು, ದೇವರು ಯಾಕೆ ಬೇಕು.? ಅವರಿಗೇಕೆ ರೈತ ಕಷ್ಟದಲ್ಲೂ ದೇವರಿಗಂತ ಹಣ ಕೊಡಬೇಕೂ...?
ಎಲ್ಲೊ ಸುನಾಮಿ, ಭೂಕಂಪ ಆದಾಗ ದಾನ ಮಾಡುವ ..ಬಿಕ್ಷಗೆ ಇಳಿವವರು ನಮ್ಮ ರೈತರ ನೆರವಿಗೆ ಎಂದಾದರೂ ದಾವಿಸಿದ್ದಾರಾ....? ಯೋಚಿಸಿ. .. ! ನೌಕರರ ಸಂಬಳ ಏರಿಸಿ ಅಂತಾ ಸ್ಟೈಕು ಬಂದ್ ಈ ದೇಶದಲ್ಲಿ ಸಹಜ. ಆದರೆ ರೈತರಿಗಾಗಿ ಯಾವ ಬಂದ್ ನಡೆದಿದೆ... ? ರೈತರೆಲ್ಲ ತಿರುಗಿ ಬಿದ್ದರೆ ರೈತರ ರೋಷಾಗ್ನಿ ಜ್ವಾಲೆಗೆ ಇವರೆಲ್ಲ ಉಳಿದಾರೆಯೇ...? ರೈತ ಸಿಡಿದರೆ ಸಿಡಿಲು. ಬಡಿಬಡವ ಮುಮುನ್ನ ಎಲ್ಲಾ ಎಚ್ಚರ ವಹಿಸಬೇಕು. ಅವನಿಲ್ಲದೆರೆ ನಿಮ್ಮ ಹಣ ನಿಮ್ಮ ಹೆಣದ ಮೇಲೆ ಕೇಕೆ ಹಾಕುವ ದಿನ ದೂರವಿಲ್ಲ... ಏನಂತೀರಿ. .?
ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ
- Home
- ಸಂಪಾದಕೀಯ
- ಮಕ್ಕಳು ಬರೆದ ಕತೆ /ಕವನಗಳು
- ನಮ್ಮೂರ ಸುದ್ದಿಗಳು
- ಮಕ್ಕಳ ಬರಹಗಳು
- ಬಾಲ ಸಾಧಕರು
- ಮಕ್ಕಳು ಬಿಡಿಸಿದ ಚಿತ್ರಗಳು
- ನಮ್ಮೂರ ಜಾನಪದ
- ಜ್ಞಾನ - ವಿಜ್ಞಾನ
- ಸಾಮಾನ್ಯ ಜ್ಞಾನ
- ನಮ್ಮ ಪತ್ರಿಕಾ ಅಭಿಯಾನಗಳು
- ಓದುಗರ ಓಲೆ
- ಅತಿಥಿ ಸಾಹಿತಿಗಳ ಅಂಕಣ
- ಮಕ್ಕಳ ಪುಸ್ತಕಗಳ ಪರಿಚಯ-ಆನ್ ಲೈನ್ ಬುಕ್ ಹೌಸ್
- ಶೈಕ್ಷಣಿಕ ಲೇಖನಗಳು
- ಶೈಕ್ಷಣಿಕ ಚಟುವಟಿಕೆಗಳು
- ಲಾಂಗ್ವೇಜ್ ಕಾರ್ನರ್
- 1ರಿಂದ -puc ತರಗತಿ ಈ ಶಾಲೆ
- ನನ್ನ ಶೈಕ್ಷಣಿಕ ವೀಡಿಯೋಗಳು
- ಸಾರ್ವಜನಿಕ ಶಿಕ್ಷಣ ಇಲಾಖೆ
- ಹಿಂದಿನ ಸಂಚಿಕೆಗಳು ಮತ್ತು ಪತ್ರಿಕೆ ಕುರಿತು ಮಾಧ್ಯಮ ವರದಿ ...
- ನಮ್ಮ ಕುರಿತು ಫೋಟೋ ಗ್ಯಾಲರಿ
- ಅಂಕಣ ಬರಹ- ಕನಸುಗಳೂರ ಶ್ರಮಿಕ
- ಆನ್ಲೈನ್ ಪುಸ್ತಕ ಮಳಿಗೆಗಳು
- ಪಿಡಿಎಫ್ ಪುಸ್ತಕಗಳು.
- Ravichandra
- ಆನ್ಲೈನ್ ಪಾಠಗಳು - ದೀಕ್ಷಾ ಪೊರ್ಟಲ್
- ಇನ್ನೋವೇಟಿವ್ ಎಜ್ಯುಕೇಶನ್
Friday 11 September 2015
ರೈತನ ಎದೆಯಿಂದ ಸಿಡಿಲು ಬಡಿವ ಮುನ್ನ. ..
Subscribe to:
Post Comments (Atom)
-
ಚಿಕ್ಕಂದಿನಲ್ಲಿ ನಮಗೆ ಬರುತ್ತಿದ್ದ, ನಾವೆಲ್ಲಾ ಹಾಡುತ್ತಿದ್ದ ಮರೆಯಲಾಗದ ಪದ್ಯಗಳು.. ಇವುಗಳಲ್ಲಿ ನಿಮಗೆಷ್ಟು ಗೊತ್ತು.. ತಿಳಿಸಿ..* ❤️❤️❤️...
-
ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಶಾಲಾಮಾಹಿತಿ ಸಲ್ಲಿಸಿ. ಈ ಮೇಲಿನ ಲಿಂಕ್ ಮಾಡಿ ಬೇಡಿಕೆ ಮಾಹಿತಿ ಸಲ್ಲಿಸಲು ಕೋರುವೆವು.
-
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಳೂರು ಶಾಲಾ ಮಕ್ಕಳ ಮಂತ್ರಿಮಂಡಲದಿಂದ ಶಾಲೆಯಲ್ಲಿ ಆಟದ ಮೈದಾನ, ವಿವಿಧ ಕ್ರೀಡಾಂಗಣ, ಶಾಲಾ ಪ್ರಾರ್ಥನ ಅಂಕಣದಲ್ಲಿ ಸಿಮೆಂಟ್ ಬ್ರಿಕ್...
No comments:
Post a Comment