ವಿರಹ ಕ (ವಿ)ತೆ
ಅವಳಿಗಾಗಿ ಕವಿತೆಯಲ್ಲಿ ಅವಿತೆ
ಪದಗಳ ಹೂರಾಶಿಯಲಿ ಬೆರೆತೆ
ಪ್ರಾಸಗಳೂರ ಜಾತ್ರೆಯಲ್ಲಿ ಅಲೆದೆ
ತ್ರಾಸಾದರೂ ನುಡಿಗಟ್ಟುಗಳ ಬೆಟ್ಟದಲ್ಲಿ
ಅಲಂಕಾರ, ಉಪಮೆಗಳ ಶೋದಿಸಿದೆ.
ಶೃತಿ, ಲಯ,ಛಂದಸ್ಸಿಗಾಗಿ ಜಪಿಸಿದೆ;
ಕೊನೆಗೂ ಅವಳೆದುರು ಕವಿತೆಯ ವಾಚಿಸಲು
ಗುಂಡಿಗೆ ಗಟ್ಟಿ ಮಾಡಿ ನಾಲಗೆಗೂ ದೈರ್ಯ ಹೇಳಿದೆ; ಆದರೂ ಮತ್ತೆ ಹೇಳದೆ ಅವಿತೆ...!
ಅವಳೆದುರು ಬೆವರಿದೆ;
ನನ್ನೊಲವ ಕವಿತೆ, ಕತೆಯಲ್ಲಿ ಮುಗಿಸಿದೆ...!
ಇಂಗಿ ಹೋದ ಕಣ್ಣೀರ ಕಣ್ಣಿಗೆ ಕಂಡದ್ದು.!
ಅವಳ ಕೈಲಿದ್ದ ಮದುವೆಯ ಕರೆಯೋಲೆ .
ಆದರೂ ಎದೆಯೊಡೆಯದೇ ಜೀವ ಉಳಿದದ್ದು ಕವಿತೆಯ ತಂಗಿ 'ಕವನ' ಇರುವಳಲ್ಲಾ ಎನ್ನುವ ಆಶಾಬಾವ..!
ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ
- Home
- ಸಂಪಾದಕೀಯ
- ಮಕ್ಕಳು ಬರೆದ ಕತೆ /ಕವನಗಳು
- ನಮ್ಮೂರ ಸುದ್ದಿಗಳು
- ಮಕ್ಕಳ ಬರಹಗಳು
- ಬಾಲ ಸಾಧಕರು
- ಮಕ್ಕಳು ಬಿಡಿಸಿದ ಚಿತ್ರಗಳು
- ನಮ್ಮೂರ ಜಾನಪದ
- ಜ್ಞಾನ - ವಿಜ್ಞಾನ
- ಸಾಮಾನ್ಯ ಜ್ಞಾನ
- ನಮ್ಮ ಪತ್ರಿಕಾ ಅಭಿಯಾನಗಳು
- ಓದುಗರ ಓಲೆ
- ಅತಿಥಿ ಸಾಹಿತಿಗಳ ಅಂಕಣ
- ಮಕ್ಕಳ ಪುಸ್ತಕಗಳ ಪರಿಚಯ-ಆನ್ ಲೈನ್ ಬುಕ್ ಹೌಸ್
- ಶೈಕ್ಷಣಿಕ ಲೇಖನಗಳು
- ಶೈಕ್ಷಣಿಕ ಚಟುವಟಿಕೆಗಳು
- ಲಾಂಗ್ವೇಜ್ ಕಾರ್ನರ್
- 1ರಿಂದ -puc ತರಗತಿ ಈ ಶಾಲೆ
- ನನ್ನ ಶೈಕ್ಷಣಿಕ ವೀಡಿಯೋಗಳು
- ಸಾರ್ವಜನಿಕ ಶಿಕ್ಷಣ ಇಲಾಖೆ
- ಹಿಂದಿನ ಸಂಚಿಕೆಗಳು ಮತ್ತು ಪತ್ರಿಕೆ ಕುರಿತು ಮಾಧ್ಯಮ ವರದಿ ...
- ನಮ್ಮ ಕುರಿತು ಫೋಟೋ ಗ್ಯಾಲರಿ
- ಅಂಕಣ ಬರಹ- ಕನಸುಗಳೂರ ಶ್ರಮಿಕ
- ಆನ್ಲೈನ್ ಪುಸ್ತಕ ಮಳಿಗೆಗಳು
- ಪಿಡಿಎಫ್ ಪುಸ್ತಕಗಳು.
- Ravichandra
- ಆನ್ಲೈನ್ ಪಾಠಗಳು - ದೀಕ್ಷಾ ಪೊರ್ಟಲ್
- ಇನ್ನೋವೇಟಿವ್ ಎಜ್ಯುಕೇಶನ್
Friday, 6 November 2015
ವಿರಹ ಕ ( ವಿ ) ತೆ.
Subscribe to:
Post Comments (Atom)
ಜಾನಪದ ವಿಶ್ವವಿದ್ಯಾಲಯದ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ ..
ಜಾನಪದ ವಿಶ್ವವಿದ್ಯಾಲಯದ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ . ಹಸೆ ಚಿತ್ತಾರ , ನಾಟಿ ವೈದ್ಯ ,ವಿವಿಧ ಜಾನಪದ ನಿಕಾಯಗಳಲ್ಲಿ ಸ್ನಾತಕೋತ್ತರ ಡಿಪ್ಲೋಮಾ ,ಡಿಪ್ಲೋಮಾ ...
No comments:
Post a Comment