ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ

Tuesday, 29 March 2016

ರವಿರಾಜ ಮಾರ್ಗದ ಮೈಲಿಗಲ್ಲುಗಳು...

ಅವಸರದ ಪ್ರಯಾಣ
ಅಪಘಾತಕೆ ಕಾರಣವಾದೀತು...
ಅವಸರದಿ ಗೀಚಿ
ಪತ್ರಿಕೆಗೆ ಕಳಿಸಿದರೆ
ಕಸದ ಬುಟ್ಟಿಗೆ ಸೇರೀತು...
ಎಚ್ಚರವೆಂದ ರವಿರಾಜ ಮಾರ್ಗ.

ಜಗದ ವ್ಯವಸ್ಥೆಯಲಿ ಈಜುವಾಗ
ಭ್ರಷ್ಟಾಚಾರದ ಕೆಸರು ಪಾದಕಂಟದೇ ಬಿಡದು.

ನಿನ್ನ ನಾಲಗೆ ಸುಮ್ಮನಿದ್ದರೂ
ಜಗದ ಜನರ ನಾಲಗೆ ನಿನ್ನ ಬಿಡದು.

ಒಳ್ಳೆಯ ಮರ ಕಂಡರೆ ಎಲ್ಲರಿಗೂ ಇಷ್ಟ. ..
ನೆರಳಲಿ ಕೂತು....
ಕಾಂಡವನ್ನೇ ಕಡಿದೊಯ್ದು
ಬಿಸಿಲೆಂದು ಪೇಚಾಡುವರು.

No comments:

Post a Comment

ಜಾನಪದ ವಿಶ್ವವಿದ್ಯಾಲಯದ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ ..

 ಜಾನಪದ ವಿಶ್ವವಿದ್ಯಾಲಯದ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ . ಹಸೆ ಚಿತ್ತಾರ , ನಾಟಿ ವೈದ್ಯ ,ವಿವಿಧ ಜಾನಪದ ನಿಕಾಯಗಳಲ್ಲಿ ಸ್ನಾತಕೋತ್ತರ ಡಿಪ್ಲೋಮಾ ,ಡಿಪ್ಲೋಮಾ ...