ಜಾಗತೀಕರಣ ನುಂಗಿದ ಹಳ್ಳಿಯ "ತಿಥಿ"
..........................................
ಈಗಾಗಲೇ 15 ರಾಷ್ಟ್ರೀಯ. .. ವಿವಿಧ ಅಂತರಾಷ್ಟೀಯ ಪ್ರಶಸ್ತಿ ಪಡೆದು ಜಗತ್ತಿನೆಲ್ಲೆಡೆ ಸುದ್ದಿಯಾಗುತ್ತಿರುವ "ತಿಥಿ"
ಕನ್ನಡ ಸಿನಿಮಾ ರಂಗದ ವಿಶಿಷ್ಟ ಪ್ರಯೋಗ ಎನ್ನುವುದು ದೊಡ್ಡ ಹೆಮ್ಮೆ. .
ಇಂದಿನ ಜಾಗತೀಕರಣದ ರಿಯಲ್ ಎಸ್ಟೇಟ್ ಉದ್ಯಮ, ಮೊಬೈಲ್, ಜನರನ್ನು ಮರುಳು ಮಾಡಿರುವ ಪರಿ ಹಾಗೂ ಅಗತ್ಯ ಎನಿಸುವ ದ್ವಂದ್ವ. . ಅಭಿರುಚಿ ತಪ್ಪಿದ ಜನಗಳ ಬದುಕು ಹಳ್ಳಿಗಳ ಬದಲಾವಣೆ ಎಲ್ಲವನ್ನೂ ಸರಳ ನಿರೂಪಣೆಯ ಸಹಜ ಕತೆಯ ಆಸಾಮಾನ್ಯ ಎನ್ನುವ ಪ್ರಯೋಗವಾಗಿಯೂ ಈ ಸಿನಿಮಾ ಅತಿ ವಿಶಿಷ್ಟವಾಗಿ ಪ್ರೇಕ್ಷಕರನ್ನು ಹತ್ತಿರ ಕರೆದು ಇದೂ ಒಂದು ಸಿನಿಮಾ ಹಾಗೂ ಅದರಾಚೆಯ ಪ್ರಯತ್ನ ಎನ್ನುವುದು ಮನದಟ್ಟು ಮಾಡಿ ಕಾಡುತ್ತದೆ.
ಕನ್ನಡ ಸಿನಿಮಾ ನೋಡದೆ ಕೊರಗುತ್ತ ಅನ್ಯ ಭಾಷೆಯ ಸಿನಿಮಾ ಹೊಗಳುವವರು ಇಂತಹ ವಿಶಿಷ್ಟ ಸಿನಿಮಾ ನೋಡಬೇಕು. ಅದರ ಜೊತೆಗೆ "ಯು ಟರ್ನ್" ಕರ್ವ, "ಗೋಧಿ ಬಣ್ಣ ಸಾಧಾರಣ ಮೈಕಟ್ಟು" ತುಂಬಾ ಚೆನ್ನಾಗಿದ್ದು ಕನ್ನಡ ಸಿನಿಮಾ ಉದ್ಯಮ ದತ್ತ ಎಲ್ಲ ನೋಡುವಂತೆ ಮಾಡಿವೆ. ಇನ್ನೂ ಸಂತೆಯಲ್ಲಿ ನಿಂತ ಕಬೀರ.. ರನ್ ಆಂಟನಿ , ತಮ್ಮ ವಿಶಿಷ್ಟತೆ ತೋರಿಸಲು ಸಿದ್ಧ ಆಗಿವೆ. ಇವೆಲ್ಲ ಸ್ವಮೇಕ್ ಆಗಿದ್ದು, ಹೊಸಬರವು ಎನ್ನುವುದು ವಿಶೇಷ. ಹೊಸಬರಿಗೆ ಮುಕ್ತ ಅವಕಾಶ ತೆರೆದಿಟ್ಟು ಡಬ್ಬಿಂಗ್ ಮಾರಿ ತಡೆದು ಚಿತ್ರರಂಗದ ಯಶಸ್ಸಿಗೆ ತೋಡೆ ತಟ್ಟಿನಿಂತ ಹಿರಿಯರು ಮತ್ತು ಶಿವಣ್ಣನ ನಾಯಕತ್ವದ ಪ್ರತಿಫಲ ಕೂಡ ಇಲ್ಲಿದೆ. ಹಲವು ತಂತ್ರಜ್ಞರ ಕನಸಿನ ಶ್ರಮ ಇದೆ. ಆದರೂ ನಮ್ಮ ಕನ್ನಡದ ಕೆಲವರು ಹಿತ್ತಲ ಗಿಡದ ಹೂವನ್ನು ಆಸ್ವಾದಿಸುವ ಉದಾರತೆಯ ಕೊರತೆ ತೋರಿಸುತಿದ್ದಾರೆ. ಪಕ್ಕದ ತೋಟದ ಬೇಲಿ ಹಾರುವುದನ್ನು ಕಡಿಮೆ ಮಾಡಿ ಕನ್ನಡ ಸಿನಿಮಾ. ಸಾಹಿತ್ಯ, ನಾಟಕ ನೋಡಿ ಪ್ರೋತ್ಸಾಹಿಸೋಣ.
#ರವಿರಾಜ್ ಸಾಗರ್.#
ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ
- Home
- ಸಂಪಾದಕೀಯ
- ಮಕ್ಕಳು ಬರೆದ ಕತೆ /ಕವನಗಳು
- ನಮ್ಮೂರ ಸುದ್ದಿಗಳು
- ಮಕ್ಕಳ ಬರಹಗಳು
- ಬಾಲ ಸಾಧಕರು
- ಮಕ್ಕಳು ಬಿಡಿಸಿದ ಚಿತ್ರಗಳು
- ನಮ್ಮೂರ ಜಾನಪದ
- ಜ್ಞಾನ - ವಿಜ್ಞಾನ
- ಸಾಮಾನ್ಯ ಜ್ಞಾನ
- ನಮ್ಮ ಪತ್ರಿಕಾ ಅಭಿಯಾನಗಳು
- ಓದುಗರ ಓಲೆ
- ಅತಿಥಿ ಸಾಹಿತಿಗಳ ಅಂಕಣ
- ಮಕ್ಕಳ ಪುಸ್ತಕಗಳ ಪರಿಚಯ-ಆನ್ ಲೈನ್ ಬುಕ್ ಹೌಸ್
- ಶೈಕ್ಷಣಿಕ ಲೇಖನಗಳು
- ಶೈಕ್ಷಣಿಕ ಚಟುವಟಿಕೆಗಳು
- ಲಾಂಗ್ವೇಜ್ ಕಾರ್ನರ್
- 1ರಿಂದ -puc ತರಗತಿ ಈ ಶಾಲೆ
- ನನ್ನ ಶೈಕ್ಷಣಿಕ ವೀಡಿಯೋಗಳು
- ಸಾರ್ವಜನಿಕ ಶಿಕ್ಷಣ ಇಲಾಖೆ
- ಹಿಂದಿನ ಸಂಚಿಕೆಗಳು ಮತ್ತು ಪತ್ರಿಕೆ ಕುರಿತು ಮಾಧ್ಯಮ ವರದಿ ...
- ನಮ್ಮ ಕುರಿತು ಫೋಟೋ ಗ್ಯಾಲರಿ
- ಅಂಕಣ ಬರಹ- ಕನಸುಗಳೂರ ಶ್ರಮಿಕ
- ಆನ್ಲೈನ್ ಪುಸ್ತಕ ಮಳಿಗೆಗಳು
- ಪಿಡಿಎಫ್ ಪುಸ್ತಕಗಳು.
- Ravichandra
- ಆನ್ಲೈನ್ ಪಾಠಗಳು - ದೀಕ್ಷಾ ಪೊರ್ಟಲ್
- ಇನ್ನೋವೇಟಿವ್ ಎಜ್ಯುಕೇಶನ್
Wednesday, 22 June 2016
ಜಾಗತೀಕರಣ ನುಂಗಿದ ಹಳ್ಳಿಯ "ತಿಥಿ"
Subscribe to:
Post Comments (Atom)
ಜಾನಪದ ವಿಶ್ವವಿದ್ಯಾಲಯದ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ ..
ಜಾನಪದ ವಿಶ್ವವಿದ್ಯಾಲಯದ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ . ಹಸೆ ಚಿತ್ತಾರ , ನಾಟಿ ವೈದ್ಯ ,ವಿವಿಧ ಜಾನಪದ ನಿಕಾಯಗಳಲ್ಲಿ ಸ್ನಾತಕೋತ್ತರ ಡಿಪ್ಲೋಮಾ ,ಡಿಪ್ಲೋಮಾ ...
-
ಚಿಕ್ಕಂದಿನಲ್ಲಿ ನಮಗೆ ಬರುತ್ತಿದ್ದ, ನಾವೆಲ್ಲಾ ಹಾಡುತ್ತಿದ್ದ ಮರೆಯಲಾಗದ ಪದ್ಯಗಳು.. ಇವುಗಳಲ್ಲಿ ನಿಮಗೆಷ್ಟು ಗೊತ್ತು.. ತಿಳಿಸಿ..* ❤️❤️❤️...
-
ಕನ್ನಡ ವ್ಯಾಕರಣ @EDUCATIONGKNEWS. •ಕನ್ನಡ ವರ್ಣಮಾಲೆ •ಸಂಧಿ ಪ್ರಕರಣ •ನಾಮ ಪದ ಪ್ರಕರಣ •ಲಿಂಗಳು •ವಚನಗಳು •ವಿಭಕ್ತಿ ಪ್ರತ್ಯಯಗಳು •ಕ್ರಿಯಾಪದ ಪ್ರಕರಣ •ಕ...
-
*ಛಂದಸ್ಸು* ಛಂದಸ್ಸು - ಪದ್ಯವನ್ನು ರಚಿಸುವ ಶಾಸ್ತ್ರ. ಛಂದಸ್ಸಿನ ಶಾಸ್ತ್ರದ ಪ್ರಕಾರ ರಚಿತವಾದ ಪದ್ಯವನ್ನು ಛಂದೋಬದ್ಧ ಪದ್ಯ ಎನ್ನುವರು. ಛಂದಸ್ಸು ಕನ್ನಡ ಸಾಹಿತ್ಯ, ಸ...
No comments:
Post a Comment