ಮಕ್ಕಳ ನಾಟಕಗಳೆಂದರೆ ಅವರ ಸಮಸ್ಯೆ , ನೋವು, ಕಲಿಕೆ, ಸಮಾಜದ ವಾಸ್ತವ ಸಮಸ್ಯೆಗಳ ಉದ್ದುದ್ದ ಸಂಬಾಷಣೆ, ಹಿಂದಿನ ಯಾವುದೋ ವ್ಯಕ್ತಿ ಚರಿತ್ರೆ ಅಭಿನಯ , ಇನ್ನಿತರೆ ಅಂಶಗಳತ್ತಲೇ ವಾಲುತ್ತಿರುವ ನಾಟಕಕಾರರಿಗಿಂತ ಕೊಂಚ ವಿಭಿನ್ನವಾಗಿ ಯೋಚಿಸಿ ಕುವೆಂಪು ಅವರು ಬರೆದ ವಿಶಿಷ್ಟ ಗೀತ ನಾಟಕ ಈ ಮೋಡಣ್ಣನ ತಮ್ಮ. ಬಹಳಷ್ಟು ವಿಷಯ , ವಸ್ತು ಸಂಭಾಷಣೆ ,ಭಾಷೆಯ ಬಳಕೆ ಮಕ್ಕಳ ಆಸಕ್ತಿ ಮತ್ತಿತರ ಅಂಶ ದತ್ತ ಗಮನವಿಟ್ಟು ಬರೆದ ವಿಶೇಷ ಪ್ರಯೋಗದ ನಾಟಕ ವಾಗಿ ಇದು ಗಮನ ಸೆಳೆಯಿತು. ಮಹಾಕಾವ್ಯ ಬರೆದರೂ ಮಕ್ಕಳ ಕಾವ್ಯ, ನಾಟಕಕ್ಕೂ ಕುವೆಂಪು ಅವರು ಅಂದೆ ತೊಡಗಿಕೊಂಡು ವಿಶಿಷ್ಟ ನಾಟಕ ಕವಿತೆ ಬರೆದು ಮಕ್ಕಳ ಸಾಹಿತ್ಯ ವಿಸ್ತಾರಗೊಳಿಸಿದ್ದಾರೆ.ಕೆಲವರಿಂದ ಮಕ್ಕಳ ಸಾಹಿತ್ಯ ಚರ್ಚೆ ನಿರ್ಲಕ್ಷೆ ಗೋಳಗಾದದ್ದೂ ಮಾತ್ರ ಗಂಭೀರ ವಿಷಯ.
ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ
- Home
- ಸಂಪಾದಕೀಯ
- ಮಕ್ಕಳು ಬರೆದ ಕತೆ /ಕವನಗಳು
- ನಮ್ಮೂರ ಸುದ್ದಿಗಳು
- ಮಕ್ಕಳ ಬರಹಗಳು
- ಬಾಲ ಸಾಧಕರು
- ಮಕ್ಕಳು ಬಿಡಿಸಿದ ಚಿತ್ರಗಳು
- ನಮ್ಮೂರ ಜಾನಪದ
- ಜ್ಞಾನ - ವಿಜ್ಞಾನ
- ಸಾಮಾನ್ಯ ಜ್ಞಾನ
- ನಮ್ಮ ಪತ್ರಿಕಾ ಅಭಿಯಾನಗಳು
- ಓದುಗರ ಓಲೆ
- ಅತಿಥಿ ಸಾಹಿತಿಗಳ ಅಂಕಣ
- ಮಕ್ಕಳ ಪುಸ್ತಕಗಳ ಪರಿಚಯ-ಆನ್ ಲೈನ್ ಬುಕ್ ಹೌಸ್
- ಶೈಕ್ಷಣಿಕ ಲೇಖನಗಳು
- ಶೈಕ್ಷಣಿಕ ಚಟುವಟಿಕೆಗಳು
- ಲಾಂಗ್ವೇಜ್ ಕಾರ್ನರ್
- 1ರಿಂದ -puc ತರಗತಿ ಈ ಶಾಲೆ
- ನನ್ನ ಶೈಕ್ಷಣಿಕ ವೀಡಿಯೋಗಳು
- ಸಾರ್ವಜನಿಕ ಶಿಕ್ಷಣ ಇಲಾಖೆ
- ಹಿಂದಿನ ಸಂಚಿಕೆಗಳು ಮತ್ತು ಪತ್ರಿಕೆ ಕುರಿತು ಮಾಧ್ಯಮ ವರದಿ ...
- ನಮ್ಮ ಕುರಿತು ಫೋಟೋ ಗ್ಯಾಲರಿ
- ಅಂಕಣ ಬರಹ- ಕನಸುಗಳೂರ ಶ್ರಮಿಕ
- ಆನ್ಲೈನ್ ಪುಸ್ತಕ ಮಳಿಗೆಗಳು
- ಪಿಡಿಎಫ್ ಪುಸ್ತಕಗಳು.
- Ravichandra
- ಆನ್ಲೈನ್ ಪಾಠಗಳು - ದೀಕ್ಷಾ ಪೊರ್ಟಲ್
- ಇನ್ನೋವೇಟಿವ್ ಎಜ್ಯುಕೇಶನ್
Subscribe to:
Post Comments (Atom)
-
ಚಿಕ್ಕಂದಿನಲ್ಲಿ ನಮಗೆ ಬರುತ್ತಿದ್ದ, ನಾವೆಲ್ಲಾ ಹಾಡುತ್ತಿದ್ದ ಮರೆಯಲಾಗದ ಪದ್ಯಗಳು.. ಇವುಗಳಲ್ಲಿ ನಿಮಗೆಷ್ಟು ಗೊತ್ತು.. ತಿಳಿಸಿ..* ❤️❤️❤️...
-
ಈ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಶಾಲಾಮಾಹಿತಿ ಸಲ್ಲಿಸಿ. ಈ ಮೇಲಿನ ಲಿಂಕ್ ಮಾಡಿ ಬೇಡಿಕೆ ಮಾಹಿತಿ ಸಲ್ಲಿಸಲು ಕೋರುವೆವು.
-
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಳೂರು ಶಾಲಾ ಮಕ್ಕಳ ಮಂತ್ರಿಮಂಡಲದಿಂದ ಶಾಲೆಯಲ್ಲಿ ಆಟದ ಮೈದಾನ, ವಿವಿಧ ಕ್ರೀಡಾಂಗಣ, ಶಾಲಾ ಪ್ರಾರ್ಥನ ಅಂಕಣದಲ್ಲಿ ಸಿಮೆಂಟ್ ಬ್ರಿಕ್...
No comments:
Post a Comment