ಕನ್ನಡದ ಮೊದಲ ಕಾದಂಬರಿ- ಇಂದಿರಾಬಾಯಿ (ರ: ಗುಲ್ವಾಡಿ ವೆಂಕಟರಾವ್)
ಕನ್ನಡದ ಮೊದಲ ಪತ್ರಿಕೆ- ಮಂಗಳೂರು ಸಮಾಚಾರ
ಕನ್ನಡದ ಮೊದಲ ರಾಷ್ಟ್ರಕವಿ- ಮಂಜೇಶ್ವರ ಗೋವಿಂದ ಪೈ
ಕನ್ನಡದ ಮೊದಲ ಕವಯತ್ರಿ- ಅಕ್ಕಮಹಾದೇವಿ
ಕನ್ನಡದ ಮೊದಲ ಐತಿಹಾಸಿಕ ಚಲನಚಿತ್ರ- ರಣಧೀರ ಕಂಠೀರವ
ಪಂಪ ಪ್ರಶಸ್ತಿ ಪುರಸ್ಕೃತ ಮೊದಲ ಕವಿ- ಕುವೆಂಪು
ಫಾಲ್ಕೆ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ- ವಿ.ಶಾಂತಾರಾಮ್
ಕರ್ನಾಟಕದ ಮೊದಲ ಅಣೆಕಟ್ಟು- ಕೆಆರ್ಎಸ್ (1932)
ಕರ್ನಾಟಕದ ಮೊದಲ ರಾಜ್ಯಪಾಲ- ಜಯಚಾಮರಾಜ ಒಡೆಯರ್
ಅಚ್ಚ ಕನ್ನಡದ ಮೊದಲ ದೊರೆ - ಮಯೂರವರ್ಮ
ಕನ್ನಡದ ಮೊದಲ ಕವಿ - ಪಂಪ
ಕನ್ನಡದ ಮೊದಲ ಶಾಸನ - ಹಲ್ಮಿಡಿ ಶಾಸನ
ತ್ರಿಪದಿ ಛಂದಸ್ಸಿನ ಮೊದಲ ಬಳಕೆ - ಬಾದಾಮಿಯ ಕಪ್ಪೆ ಅರಭಟ್ಟನ ಶಾಸನ
ಕನ್ನಡದ ಮೊದಲ ಲಕ್ಷಣ ಗ್ರಂಥ - ಕವಿರಾಜಮಾರ್ಗ
ಕನ್ನಡದ ಮೊದಲ ನಾಟಕ - ಮಿತ್ರವಿಂದ ಗೋವಿಂದ (ಸಿಂಗರಾರ್ಯ)
ಕನ್ನಡದ ಮೊದಲ ಮಹಮದೀಯ ಕವಿ - ಶಿಶುನಾಳ ಷರೀಪ
ಕನ್ನಡದ ಮೊದಲ ಕವಯಿತ್ರಿ - ಅಕ್ಕಮಹಾದೇವಿ
ಕನ್ನಡದ ಮೊದಲ ಸ್ವತಂತ್ರ ಸಾಮಾಜಿಕ ಕಾದಂಬರಿ - ಇಂದಿರಾಬಾಯಿ
ಕನ್ನಡದ ಮೊದಲ ಪತ್ತೆದಾರಿ ಕಾದಂಬರಿ - ಚೋರಗ್ರಹಣ ತಂತ್ರ
ಕನ್ನಡದ ಮೊದಲ ಛಂದೋಗ್ರಂಥ - ಛಂದೋಂಬುಧಿ (ನಾಗವರ್ಮ)
ಕನ್ನಡದ ಮೊದಲ ಸಾಮಾಜಿಕ ನಾಟಕ - ಇಗ್ಗಪ್ಪ ಹೆಗ್ಗಡೆಯ ವಿವಾಹ ಪ್ರಹಸನ
ಕನ್ನಡದ ಮೊದಲ ಜ್ಯೋತಿಷ್ಯ ಗ್ರಂಥ - ಜಾತಕ ತಿಲಕ (ಶ್ರೀಧರಚಾರ್ಯ)
ಕನ್ನಡದ ಮೊದಲ ಗಣಿತಶಾಸ್ತ್ರ ಗ್ರಂಥ - ವ್ಯವಹಾರ ಗಣಿತ (ರಾಜಾದಿತ್ಯ)
ಕನ್ನಡದ ಮೊದಲ ಕಾವ್ಯ - ಆದಿಪುರಾಣ
ಕನ್ನಡದ ಮೊದಲ ಗದ್ಯ ಕೃತಿ - ವಡ್ಡಾರಾಧನೆ
ಕನ್ನಡದಲ್ಲಿ ಮೊದಲು ಅಚ್ಚಾದ ಕೃತಿ - ಎ ಗ್ರಾಮರ್ ಆಫ್ ದಿ ಕನ್ನಡ ಲಾಂಗ್ವೇಜ್ (ವಿಲಿಯಮ್ ಕ್ಯಾರಿ)
ಹೊಸಗನ್ನಡದ ಶಬ್ದವನ್ನು ಮೊದಲು ಬಳಸಿದವರು - ಚಂದ್ರರಾಜ
ಕನ್ನಡದಲ್ಲಿ ಮೊದಲು ಕಥೆ ಬರೆದವರು - ಪಂಜೆಮಂಗೇಶರಾಯರು
ಕನ್ನಡದ ಮೊದಲ ಪ್ರೇಮಗೀತೆಗಳ ಸಂಕಲನ - ಒಲುಮೆ (ತೀನಂಶ್ರೀ)
ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರು - ಹೆಚ್.ವಿ.ನಂಜುಂಡಯ್ಯ
ಕನ್ನಡದ ಮೊದಲ ಸ್ನಾತಕೋತ್ತರ ಪದವೀಧರ - ಆರ್.ನರಸಿಂಹಾಚಾರ್
ಕನ್ನಡದ ಮೊದಲ ವಚನಕಾರ - ದೇವರದಾಸಿಮಯ್ಯ
ಹೊಸಗನ್ನಡದ ಮೊದಲ ಮಹಾಕಾವ್ಯ - ಶ್ರೀರಾಮಾಯಣ ದರ್ಶನಂ
ಪಂಪಪ್ರಶಸ್ತಿ ಪಡೆದ ಮೊದಲ ಕನ್ನಡಿಗ - ಕುವೆಂಪು
ಕನ್ನಡದ ಮೊದಲ ಕನ್ನಡ-ಇಂಗ್ಲೀಷ್ ನಿಘಂಟು ರಚಿಸಿದವರು
- ಆರ್.ಎಫ್.ಕಿಟೆಲ್
ಕನ್ನಡದ ಮೊಟ್ಟಮೊದಲ ಸಂಕಲನ ಗ್ರಂಥ - ಸೂಕ್ತಿ ಸುಧಾರ್ಣವ
ಮೊದಲ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸ್ಥಳ - ಬೆಂಗಳೂರು (1915)
ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ಕವಿ - ಕುವೆಂಪು
ಕನ್ನಡದ ಮೊದಲ ವಿಶ್ವಕೋಶ - ವಿವೇಕ ಚಿಂತಾಮಣಿ (ನಿಜಗುಣ ಶಿವಯೋಗಿ)
ಕನ್ನಡದ ಮೊದಲ ವೈದ್ಯಗ್ರಂಥ - ಗೋವೈದ್ಯ (ಕೀರ್ತಿವರ್ಮ)
ಕನ್ನಡದ ಮೊದಲ ಪ್ರಾಧ್ಯಾಪಕರು - ಟಿ.ಎಸ್.ವೆಂಕಣ್ಣಯ್ಯ
ಕನ್ನಡದಲ್ಲಿ ರಚಿತಗೊಂಡ ಮೊದಲ ರಗಳೆ - ಮಂದಾನಿಲ ರಗಳೆ
ಕನ್ನಡದ ಮೊದಲ ಹಾಸ್ಯ ಪತ್ರಿಕೆ - ವಿಕಟ ಪ್ರತಾಪ (ಸಂ:ಚನ್ನಕೇಶವಅಯ್ಯಂಗಾರ್)
ಕನ್ನಡದ ಮೊದಲ ವೀರಗಲ್ಲು - ತಮ್ಮಟಗಲ್ಲು ಶಾಸನ
ಕನ್ನಡದ ಮೊದಲ ಹಾಸ್ಯ ಲೇಖಕಿ - ಟಿ.ಸುನಂದಮ್ಮ
ಕನ್ನಡದ ಮೊದಲ ಅನುವಾದಿತ ಕೃತಿ ಯಾವುದು?
ReplyDeleteಕನ್ನಡ ದ ಮೊದಲ ಲೇಖಕರು ಯಾರು
ReplyDeleteಸರ್ ಕರ್ನಾಟಕದ ಮೊದಲ ಅಣೆಕಟ್ಟೆ (ಜಲಾಶಯ)
ReplyDeleteವಾಣಿ ವಿಲಾಸ ಅಣೆಕಟ್ಟೆ ಇದರ ಇನ್ನೊಂದು ಹೆಸರು (ಮಾರಿ ಕಣಿವೆ) ವೇದಾವತಿ ನದಿಗೆ ಅಡ್ಡಲಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಕಟ್ಟಾಲಾಗಿದೆ.