ಮಕ್ಕಳ ಮಂದಾರ ಪರಿಸರ ವಿಶೇಷಾಂಕ.
ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ
- Home
- ಸಂಪಾದಕೀಯ
- ಮಕ್ಕಳು ಬರೆದ ಕತೆ /ಕವನಗಳು
- ನಮ್ಮೂರ ಸುದ್ದಿಗಳು
- ಮಕ್ಕಳ ಬರಹಗಳು
- ಬಾಲ ಸಾಧಕರು
- ಮಕ್ಕಳು ಬಿಡಿಸಿದ ಚಿತ್ರಗಳು
- ನಮ್ಮೂರ ಜಾನಪದ
- ಜ್ಞಾನ - ವಿಜ್ಞಾನ
- ಸಾಮಾನ್ಯ ಜ್ಞಾನ
- ನಮ್ಮ ಪತ್ರಿಕಾ ಅಭಿಯಾನಗಳು
- ಓದುಗರ ಓಲೆ
- ಅತಿಥಿ ಸಾಹಿತಿಗಳ ಅಂಕಣ
- ಮಕ್ಕಳ ಪುಸ್ತಕಗಳ ಪರಿಚಯ-ಆನ್ ಲೈನ್ ಬುಕ್ ಹೌಸ್
- ಶೈಕ್ಷಣಿಕ ಲೇಖನಗಳು
- ಶೈಕ್ಷಣಿಕ ಚಟುವಟಿಕೆಗಳು
- ಲಾಂಗ್ವೇಜ್ ಕಾರ್ನರ್
- 1ರಿಂದ -puc ತರಗತಿ ಈ ಶಾಲೆ
- ನನ್ನ ಶೈಕ್ಷಣಿಕ ವೀಡಿಯೋಗಳು
- ಸಾರ್ವಜನಿಕ ಶಿಕ್ಷಣ ಇಲಾಖೆ
- ಹಿಂದಿನ ಸಂಚಿಕೆಗಳು ಮತ್ತು ಪತ್ರಿಕೆ ಕುರಿತು ಮಾಧ್ಯಮ ವರದಿ ...
- ನಮ್ಮ ಕುರಿತು ಫೋಟೋ ಗ್ಯಾಲರಿ
- ಅಂಕಣ ಬರಹ- ಕನಸುಗಳೂರ ಶ್ರಮಿಕ
- ಆನ್ಲೈನ್ ಪುಸ್ತಕ ಮಳಿಗೆಗಳು
- ಪಿಡಿಎಫ್ ಪುಸ್ತಕಗಳು.
- Ravichandra
- ಆನ್ಲೈನ್ ಪಾಠಗಳು - ದೀಕ್ಷಾ ಪೊರ್ಟಲ್
- ಇನ್ನೋವೇಟಿವ್ ಎಜ್ಯುಕೇಶನ್
Tuesday, 13 August 2024
Sunday, 14 January 2024
ಮಕ್ಕಳ ಮಂದಾರ ಸಂಕ್ರಾಂತಿ ಸಂಚಿಕೆ ಬಿಡುಗಡೆ
ಈ ಲಿಂಕ್ ಕ್ಲಿಕ್ ಮಾಡಿ ಪತ್ರಿಕೆ ಡೌನ್ಲೋಡ್ ಮಾಡಿ
17ನೇ ಜ್ಞಾನ ಸಂಕ್ರಾಂತಿಯತ್ತ ಮಕ್ಕಳ ಮಂದಾರ ಪತ್ರಿಕೆ ಓದಿ ಬೆಂಬಲಿಸಿ
Monday, 13 November 2023
ದೆಹಲಿ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ
*ದೆಹಲಿ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ* .
ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಶಿವಮೊಗ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಘಟಕದಿಂದ ಸಾಗರ ತಾಲೂಕಿನ ಮಕ್ಕಳು, ಡೊಳ್ಳು ಕುಣಿತ, ವಿಚಾರಗೋಷ್ಠಿಗೆ ಆಯ್ಕೆಯಾಗಿದ್ದಾರೆ. ಗೌತಮಪುರದ ಮಲೆನಾಡು ಪ್ರೌಢಶಾಲೆಯ ಮಕ್ಕಳು ಡೊಳ್ಳು ಕುಣಿತ ಪ್ರದರ್ಶನ ನೀಡಲಿದ್ದಾರೆ. ಸಾಗರದ ಬಿಇಓ ಪರಶುರಾಮ, ಜಿಲ್ಲಾ ಅಧ್ಯಕ್ಷರಾದ ರವಿರಾಜ್ ಸಾಗರ್ ಮಂಡಗಳಲೆ, ಸಾಗರ ತಾಲೂಕು ಅಧ್ಯಕ್ಷ ಕಿಶೋರ್ ಕುಮಾರ್ ಬೈರಾಪುರ, ಗೌತಮರದ ಗ್ರಾಮಸ್ಥರು, ಪೋಷಕರು, ಮಲೆನಾಡು ಪ್ರೌಢಶಾಲೆಯ ಅಧ್ಯಕ್ಷರು ಮತ್ತು ಶಿಕ್ಷಕರ ಬಳಗ ,ಗೌತಮ ಪುರದ ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳಿಗೆ ಶುಭ ಹಾರೈಸಿದ್ದಾರೆ.
ಸಂಸದರಾದ ಬಿ ವೈ ರಾಘವೇಂದ್ರ, ಸಾಗರದ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಶಾಶಕ ಭೀಮಣ್ಣ ನಾಯ್ಕ, ಮತ್ತಿತರ ಮುಖಂಡರು ಮಕ್ಕಳ ಪ್ರತಿಭೆಗೆ ಶ್ಲಾಘಿಸಿದ್ದಾರೆ
Saturday, 28 October 2023
ಮಕ್ಕಳ ಮಂದಾರ 16 ನೇ ವರ್ಷ ಪೂರೈಸಿದ ಸಂಭ್ರಮ.ವಿಷಯ ಸಂಚಿಕೆ ಬಿಡುಗಡೆ. ಪೂರ್ತಿ ಪತ್ರಿಕೆಗೆ ಲಿಂಕ್ ಕ್ಲಿಕ್ ಮಾಡಿ
ಪೂರ್ತಿ ಪತ್ರಿಕೆ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ. ಡೌನ್ಲೋಡ್ ಮಾಡಿಕೊಳ್ಳಿ.
Wednesday, 11 October 2023
Subscribe to:
Posts (Atom)
ಮಕ್ಕಳ ಮನೆ ಮನೆಗೆ marks rigister app
📱 'ಮಾರ್ಕ್ಸ್ ರಿಜಿಸ್ಟರ್' (Marks Register) ಆ್ಯಪ್ !! ಶಿಕ್ಷಕರ ಶ್ರಮಕ್ಕೆ ತಂತ್ರಜ್ಞಾನದ ಆಸರೆ! ಶಿಕ್ಷಕರ ಕೆಲಸ ಇಂದು ಮುಂಚಿನಂತಿಲ್ಲ. ಬದಲಾಗುತ್ತಿರುವ...
-
ಚಿಕ್ಕಂದಿನಲ್ಲಿ ನಮಗೆ ಬರುತ್ತಿದ್ದ, ನಾವೆಲ್ಲಾ ಹಾಡುತ್ತಿದ್ದ ಮರೆಯಲಾಗದ ಪದ್ಯಗಳು.. ಇವುಗಳಲ್ಲಿ ನಿಮಗೆಷ್ಟು ಗೊತ್ತು.. ತಿಳಿಸಿ..* ❤️❤️❤️...
-
ಜಾಗತೀಕರಣ ನುಂಗಿದ ಹಳ್ಳಿಯ "ತಿಥಿ" .......................................... ಈಗಾಗಲೇ 15 ರಾಷ್ಟ್ರೀಯ. .. ವಿವಿಧ ಅಂತರಾಷ್ಟೀಯ ಪ್ರಶಸ್ತಿ ಪಡೆದ...
-
ಕನ್ನಡ ವ್ಯಾಕರಣ @EDUCATIONGKNEWS. •ಕನ್ನಡ ವರ್ಣಮಾಲೆ •ಸಂಧಿ ಪ್ರಕರಣ •ನಾಮ ಪದ ಪ್ರಕರಣ •ಲಿಂಗಳು •ವಚನಗಳು •ವಿಭಕ್ತಿ ಪ್ರತ್ಯಯಗಳು •ಕ್ರಿಯಾಪದ ಪ್ರಕರಣ •ಕ...