ಮಕ್ಕಳ ಮಂದಾರ -ಮಕ್ಕಳ ತೋಟದ ಬರಹಗಳ ಪದ ಮಾಲೆ

Sunday 8 October 2017

ಒಂದಿಷ್ಟು ಕನ್ನಡ ಜ್ಞಾನ

_*💐ಸಾಮಾನ್ಯ ಕನ್ನಡ💐*_

ಕನ್ನಡದ / ಕರ್ನಾಟಕದ ಮೊದಲಿಗರು

ದೊರೆ - ಮಯೂರವರ್ಮ

ಗಣಿತ ಶಾಸ್ತ್ರಜ್ಞ - ಮಹಾವೀರಾಚಾರ್ಯ

ವಚನಗಾರ - ದೇವರದಾಸಿಮಯ್ಯ

ಕನ್ನಡ ಅಕ್ಷರ ಅಚ್ಚಿನಮೊಳೆ ವಿನ್ಯಾಸ - ಅತ್ತಾವರ ಅನಂತಾಚಾರಿ

ಕನ್ನಡ ಬೆರಳಚ್ಚು ಯಂತ್ರ / ಕೀಲಿಮಣೆ -  ಅನಂತ ಸುಬ್ಬರಾವ್

ಕನ್ನಡ ಲಿಪಿಯನ್ನ ಕಂಪ್ಯೂಟರ್ ಗಳವಡಿಸಿ ಸರಳ FONT ರಚನೆ - ಕೆ.ಪಿ.ರಾವ್

ಕನ್ನಡ ಶೀಘ್ರಲಿಪಿ - ರೆವರೆಂಡ್ ಬಿ.ಲೂಥಿ

ಪ್ರಾಧ್ಯಾಪಕ - ಟಿ.ಎಸ್.ವೆಂಕಣ್ಣಯ್ಯ

ರಾಜಕೀಯ / ಅತ್ಯುನ್ನತ ಹುದ್ದೆ

ಸೇನಾ ದಂಡನಾಯಕ - ಕೆ.ಎಂ.ಕಾರ್ಯಪ್ಪ

ಪ್ರಧಾನಮಂತ್ರಿ - ಹೆಚ್.ಡಿ.ದೇವೇಗೌಡ

ರಾಜ್ಯಪಾಲ - ಜಯಚಾಮರಾಜೇಂದ್
ರ ಒಡೆಯರ್

ಮುಖ್ಯಮಂತ್ರಿ - ಕೆ.ಸಿ.ರೆಡ್ಡಿ

ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ - ಎಸ್.ನಿಜಲಿಂಗಪ್ಪ

💐ಪ್ರಶಸ್ತಿ ವಿಜೇತರು💐

ಭಾರತರತ್ನ ಪ್ರಶಸ್ತಿ ವಿಜೇತರು - ಸರ್ ಎಂ.ವಿಶ್ವೇಶ್ವರಯ್ಯ

ಮ್ಯಾಗ್ಸೆಸೇ ಪ್ರಶಸ್ತಿ ವಿಜೇತರು - ಕೆ.ವಿ.ಸುಬ್ಬಣ್ಣ

ಜ್ಞಾನಪೀಠ ಪ್ರಶಸ್ತಿ ವಿಜೇತರು - ಕುವೆಂಪು

ಪಂಪ ಪ್ರಶಸ್ತಿ ವಿಜೇತರು - ಕುವೆಂಪು

ರಾಷ್ಟ್ರಕವಿ - ಗೋವಿಂದ ಪೈ

ಕಾಳಿದಾಸ್ ಸಮ್ಮಾನ್ ವಿಜೇತರು - ಮಲ್ಲಿಕಾರ್ಜುನ ಮನ್ಸೂರ್

ಕಬೀರ್ ಸಮ್ಮಾನ್ ವಿಜೇತರು - ಗೋಪಾಲಕೃಷ್ಣ ಅಡಿಗ

ಜಮನ್ ಲಾಲ್ ಪ್ರಶಸ್ತಿ ವಿಜೇತರು - ತಗಡೂರು ರಾಮಚಂದ್ರರಾವ್

ಗೋಯೆಂಕಾ ಪ್ರಶಸ್ತಿ ವಿಜೇತರು - ಪಾ.ವೆಂ.ಆಚಾರ್ಯ

ರಾಷ್ಟ್ರ ಪ್ರಶಸ್ತಿ ಪಡೆದ ಯಕ್ಷಗಾನ ಕಲಾವಿದ - ಹಾರಾಡಿ ರಾಮಗಾಣಿಗ

ಕನ್ನಡ ಕೆಲಸಕ್ಕೆ ಡಾಕ್ಟರೇಟ್ - ಫರ್ಡಿನೆಂಡ್ ಕಿಟ್ಟೆಲ್

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ

ಪುಸ್ತಕ ಪ್ರಕಾಶನಕ್ಕೆ ಪದ್ಮಶ್ರೀ - ಜಿ.ಬಿ.ಜೋಷಿ

ಸೋವಿಯತ್ ಲ್ಯಾಂಡ್ ಪ್ರಶಸ್ತಿ - ಬಸವರಾಜ್ ಕಟ್ಟಿಮನಿ

💐ಮೊದಲಿಗ ಮಹಿಳೆಯರು💐

ವಚನಗಾರ್ತಿ - ಅಕ್ಕಮಹಾದೇವಿ

ಪತ್ರಕರ್ತೆ / ಪ್ರಕಾಶಕಿ - ನಂಜನಗೂಡು ತಿರುಮಲಾಂಬಾ

ನಾಟಕ ರಂಗದ ಮೇಲೆ ಮೊದಲ ಸ್ತ್ರೀ - ಗಂಗೂಬಾಯಿ ಗುಳೇದಗುಡ್ಡ

ಮಹಿಳಾ ಮಂತ್ರಿ - ಗ್ರೇಸ್ ಠಕ್ಕರ್

ಸಾಹಿತ್ಯ ಸಮ್ಮೇಳನದ ಮಹಿಳಾ ಅಧ್ಯಕ್ಷರು - ಜಯದೇವಿ ತಾಯಿ ಲಿಗಾಡೆ

ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಕನ್ನಡಿತಿ - ಅನುಪಮಾ ನಿರಂಜನ

ನವೋದಯ ಕವಯಿತ್ರಿ - ಬೆಳಗೆರೆ ಜಾನಕಮ್ಮ

💐ಪತ್ರಿಕಾ ಲೋಕ💐

ಪತ್ರಿಕೆ - ಮಂಗಳೂರು ಸಮಾಚಾರ (೧೮೪೮)

ದಿನಪತ್ರಿಕೆ - ಸೂರ್ಯೋದಯ ಪ್ರಕಾಶಿಕ (೧೮೭೦)

ಕನ್ನಡ e-ಪತ್ರಿಕೆ - ವಿಶ್ವಕನ್ನಡ

ವಾರ ಪತ್ರಿಕೆ - ಸುಬುದ್ಧಿ ಪ್ರಕಾಶ (೧೮೫೦)

ವಿಜ್ಞಾನ ಪತ್ರಿಕೆ - ವಿಜ್ಞಾನ

ವಿಡಿಯೋ ಪತ್ರಿಕೆ - ಬೆಳ್ಳಿಚುಕ್ಕಿ

ಮಕ್ಕಳ ಪತ್ರಿಕೆ - ಮಕ್ಕಳ ಪುಸ್ತಕ

ಮಹಿಳಾ ಪತ್ರಿಕೆ - ಕರ್ನಾಟಕ ನಂದಿನಿ (೧೯೧೩)

ಸಾಹಿತ್ಯಿಕ ವೈಜ್ಞಾನಿಕ ಪತ್ರಿಕೆ - ಕರ್ನಾಟಕ ಜ್ಞಾನ ಮಂಜರಿ (೧೮೭೮)

ಶಿಕ್ಷಣ ಪತ್ರಿಕೆ - ಕನ್ನಡ ಜ್ಞಾನ ಬೋಧಿನಿ (೧೮೬೨)

ಜಿಲ್ಲಾ ಪತ್ರಿಕೆ - ಜ್ಞಾನೋದಯ (ಶಿವಮೊಗ್ಗ)

ಕಾಮಶಾಸ್ತ್ರ ಪತ್ರಿಕೆ - ಪ್ರೇಮ

ಕಾನೂನು ಪತ್ರಿಕೆ - ನ್ಯಾಯ ಸಂಗ್ರಹ

ಚಲನಚಿತ್ರ ಪತ್ರಿಕೆ - ಸಿನಿಮಾ

ಹಾಸ್ಯ ಪತ್ರಿಕೆ - ವಿಕಟ ಪ್ರತಾಪ

ಅತಿ ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಪತ್ರಿಕೆ - ಉದಯವಾಣಿ

💐ಸಾಹಿತ್ಯ ಲೋಕ 💐

ಕೃತಿ - ಕವಿರಾಜಮಾರ್ಗ

ಕಾವ್ಯ - ಆದಿಪುರಾಣ

ಗದ್ಯ - ವಡ್ಡಾರಾಧನೆ

ನಾಟಕ - ಮಿತ್ರಾವಿಂದಾ ಗೋವಿಂದಾ

ಗೀತ ನಾಟಕ - ಮುಕ್ತದ್ವಾರ

ಜ್ಯೋತಿಷ್ಯ ಗ್ರಂಥ - ಜಾತಕ ತಿಲಕ ( ಶ್ರೀಧರಾಚಾರ್ಯ )

ಸ್ವತಂತ್ರ ಪೌರಾಣಿಕ ನಾಟಕ - ಪೃಥು ವಿಜಯ

ಗಾದೆಗಳ ಸಂಕಲನ - ಕನ್ನಡ ಗಾದೆಗಳು

ಒಗಟುಗಳ ಸಂಗ್ರಹ - ಮಕ್ಕಳ ಒಡಪುಗಳು

ಪ್ರಬಂಧ ಸಂಕಲನ - ಲೋಕರಹಸ್ಯ

ಛಂದಶಾಸ್ತ್ರ ಗ್ರಂಥ - ಛಂದೋಂಬುಧಿ

ವೈದ್ಯ ಗ್ರಂಥ - ಗೋವೈದ್ಯ ( ಕೀರ್ತಿವರ್ಮ )

ವಿಷಯ ವಿಶ್ವಕೋಶ - ವಿವೇಕ ಚಿಂತಾಮಣಿ

ವಿಶ್ವಕೋಶ - ಲೋಕೋಪಕಾರ

ಮಕ್ಕಳ ವಿಶ್ವಕೋಶ - ಬಾಲ ಪ್ರಪಂಚ

ನವ್ಯತೆಯನ್ನೊಳಗೊಂಡ ಕಾದಂಬರಿ - ವಿಶ್ವಾಮಿತ್ರನ ಸೃಷ್ಟಿ (ಶ್ರೀರಂಗ)

ಮನೋವೈಜ್ಞಾನಿಕ ಕಾದಂಬರಿ - ಅಂತರಂಗ ( ದೇವುಡು )

ವ್ಯಾಕರಣ ಗ್ರಂಥ - ಶಬ್ದಮಣಿ ದರ್ಪಣ

ಲಾಕ್ಷಣಿಕ ಗ್ರಂಥ - ಕವಿರಾಜ ಮಾರ್ಗ

ಬೈಬಲ್ ಕನ್ನಡೀಕರಣ - ಜಾನ್ ಹ್ಯಾಂಡ್ಸ್

ಐತಿಹಾಸಿಕ ನಾಟಕಕಾರ - ಸಂಸ

ಪ್ರವಾಸ ಕಥನ - ದಕ್ಷಿಣ ಭಾರತ ಯಾತ್ರೆ

ಪತ್ತೇದಾರಿ ಕಾದಂಬರಿ - ಚೋರಗ್ರಹಣ ತಂತ್ರ

ಆಯುರ್ವೇದ ಗ್ರಂಥ - ಕರ್ಣಾಟಕ ಕಲ್ಯಾಣಕಾರಕ

ಸ್ವತಂತ್ರ ಸಾಮಾಜಿಕ ಕಾದಂಬರಿ - ಇಂದಿರಾಬಾಯಿ

ಐತಿಹಾಸಿಕ ಕಾದಂಬರಿ - ಮುದ್ರಾಮಂಜೂಷ

ಜೀವನಚರಿತ್ರೆ - ಕುಣಿಗಲ್ ರಾಮಾಶಾಸ್ತ್ರಿಗಳ ಜೀವನ ಚರಿತ್ರೆ

ಅಭಿನಂದನಾ ಗ್ರಂಥ - ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ )

ಇಂಗ್ಲೀಷ್ - ಕನ್ನಡ ನಿಘಂಟುಕಾರ - ವಿಲಿಯಮ್ ರೀವ್ಸ್

ತಾಂತ್ರಿಕ ಪದಕೋಶ - ಔದ್ಯಮಿಕ ನಿಘಂಟು

ಕಾವ್ಯ ನಿಘಂಟು - ರನ್ನಕಂದ

ಗದ್ಯ ನಿಘಂಟು - ಕರ್ಣಾಟಕ ಶಬ್ದಸಾರ

ವೈದ್ಯಕೀಯ ನಿಘಂಟು - ವೈದ್ಯ ಪದಕೋಶ

💐ಬಣ್ಣದ ಲೋಕ💐

ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ - ಬೇಡರ ಕಣ್ಣಪ್ಪ

ಐತಿಹಾಸಿಕ ಚಿತ್ರ - ರಣಧೀರ ಕಂಠೀರವ

ಮೂಕಿ ಚಿತ್ರ - ಮೃಚ್ಛಕಟಿಕ

ವರ್ಣ ಚಲನಚಿತ್ರ - ಅಮರಶಿಲ್ಪಿ ಜಕಣಾಚಾರಿ

ಚಿತ್ರಮಂದಿರ - ಪ್ಯಾರಾಮೌಂಟ್ ( ೧೯೦೫ )

ಕಾದಂಬರಿ ಆಧಾರಿತ ಚಲನಚಿತ್ರ - ಕರುಣೆಯೇ ಕುಟುಂಬದ ಕಣ್ಣು

ರಿಯಾಯಿತಿ (ಸಬ್ಸಿಡಿ ) ಪಡೆದ ಚಿತ್ರ - ನಕ್ಕರೆ ಅದೇ ಸ್ವರ್ಗ

ಸಾಮಾಜಿಕ ಚಲನಚಿತ್ರ - ಸಂಸಾರ ನೌಕೆ (೧೯೩೬)

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ - ಶಿವಮೊಗ್ಗ ಸುಬ್ಬಣ್ಣ

ಚಿತ್ರ ಸಂಗೀತಕ್ಕೆ ೨ ಬಾರಿ ರಾಷ್ಟ್ರ ಪ್ರಶಸ್ತಿ - ಬಿ.ವಿ.ಕಾರಂತ್

ಭಾವಗೀತೆ ಧ್ವನಿಸುರುಳಿ - ನಿತ್ಯೋತ್ಸವ

ವೃತ್ತಿನಾಟಕ ಕಂಪೆನಿ - ಶ್ರೀ ವೀರನಾರಾಯಣ ಪ್ರಾಸಾದಿತ ಕೃತಪುರ ನಾಟಕ ಮಂಡಳಿ

ಬೀದಿ ನಾಟಕ ಪ್ರಯೋಗ -  ಕಟ್ಟು

ಹವ್ಯಾಸಿ ನಾಟಕ ತಂಡ - ಭಾರತ ಕಲೋತ್ತೇಜಕ ಸಂಗೀತ ಸಮಾಜ

ರೇಡಿಯೋ ನಾಟಕ - ನೀರಗಂಟಿ ಮಾರ ( ವಿ.ಕೆ.ಶ್ರೀನಿವಾಸನ್ )

ಪ್ರದರ್ಶನಗೊಂಡ ಅಸಂಗತ ನಾಟಕ - ಬೊಕ್ಕತಲೆಯ ನರ್ತಕಿ ( ಸುಮತೀಂದ್ರ ನಾಡಿಗ್ )

Friday 6 October 2017

ಒಂದು ಜಾನಪದ

🌸🌹ಕುದುರೇನ ತಂದೀವ್ನಿ🌹🌸

**********************************
-ಜಾನಪದ ಸಂಗ್ರಹ
**********************************

ಕುದುರೇನ ತಂದೀವ್ನಿ ಜೀನಾವ ಬಿಗ್ಸಿವ್ನಿ
ಬರಬೇಕು ತಂಗಿ ಮದುವೇಗೆ ll

ಅಂಗ್ಳ ಗುಡಿಸೋರಿಲ್ಲ ಗಂಗ್ಳ ತೊಳೆಯೋರಿಲ್ಲ
ಹೆಂಗೆ ಬರಲಣ್ಣ ಮದುವೇಗೆ ?
ಅಂಗ್ಳಾಕೆ ಆಳಿಡುವೆ ಗಂಗ್ಳಾಕೆ ತುತ್ತಿಡುವೆ
ಬರಬೇಕು ತಂಗಿ ಮದುವೇಗೆll ಕುll

ಮಳೆಯಾರ ಬಂದೀತು ಹೊಳೆಯಾರ ತುಂಬೀತು
ಹೆಂಗೆ ಬರಲಣ್ಣ ಮದುವೇಗೆ?
ಚಿನ್ನಾದ ಹರಿಗೋಲ್ಗೆ ರನ್ನಾದ ಹುಟ್ಟಾಕಿ
ಜೋಕೇಲಿ ನಿನ್ನ ಕರೆದೊಯ್ವೆ llಕುll

ಅಪ್ಪ ಇದ್ದರೆ ಎನ್ನ ಸುಮ್ಮಾನೆ ಕಳುವೋರೆ
ಅಮ್ಮ ಇಲ್ಲದಾ ಮನೆಯಲ್ಲಿ
ಬಂದಾರೆ ಬಂದೇನು ಅಂಗ್ಳದಾಗೆ ನಿಂದೇನು
ಕಣ್ಣಾಗೆ ಧಾರೆ ಎರೆದೇನು llಕುll

::::::::::::::::::::::::::::::::::::::::::::::::::::::::::::

Thursday 5 October 2017

ಇತಿಹಾಸದ ಪ್ರಮುಖ ಇಸವಿಗಳು.


ಕಾಲಾನುಕ್ರಮಣಿಕೆ

*ಕ್ರಿ.ಪೂ.2005-1500. ಹರಪ್ಪ ನಾಗರಿಕತೆ.*
*ಕ್ರಿ.ಪೂ.1500 ಭಾರತದ ಮೇಲೆ ಆಯ್ರರ ದಾಳಿ.*
*ಕ್ರಿ.ಪೂ.1000 ಕಬ್ಬಿಣದ ಬಳಕೆ.*
*ಕ್ರಿ.ಪೂ.1000-500 ವೇದಗಳ ಕಾಲ*
*ಕ್ರಿ.ಪೂ.563-483 ಗೌತಮ ಬುದ್ಧನ ಕಾಲ*
*ಕ್ರಿ.ಪೂ.540-468 ಮಹಾವೀರನ ಕಾಲ*
*ಕ್ರಿ.ಪೂ.542-490 ಹರ್ಯಂಕ ಸಂತತಿ*
*ಕ್ರಿ.ಪೂ.413-362 ಶಿಶುನಾಗ ಸಂತತಿ.*
*ಕ್ರಿ.ಪೂ.362-324 ನಂದ ಸಂತತಿ.*
*ಕ್ರಿ.ಪೂ.327-325 ಭಾರತದ ಮೇಲೆ ಅಲೆಗ್ಜಾಂಡರನ ಧಾಳಿ*
*ಕ್ರಿ.ಪೂ.324-183 ಮೌರ್ಯ ಸಂತತಿ.*
*ಕ್ರಿ.ಪೂ.324-298 ಚಂದ್ರಗುಪ್ತ ಮೌರ್ಯನ ಕಾಲ*
*ಕ್ರಿ.ಪೂ.298-273 ಬಿಂದುಸಾರನ ಕಾಲ.*
*ಕ್ರಿ.ಪೂ.273-232 ಅಶೋಕ ಸಾಮ್ರಾಟನ ಕಾಲ.*
*ಕ್ರಿ.ಪೂ.185-147 ಶುಂಗ ಸಂತತಿ.*
*ಕ್ರಿ.ಪೂ.73-28 ಕಣ್ವರ ಆಳ್ವಿಕೆ.*
*ಕ್ರಿ.ಪೂ.235-ಕ್ರಿ.ಶ.225 ಶಾತವಾಹನರವ ಆಳ್ವಿಕೆಯ ಕಾಲ.*
*ಕ್ರಿ.ಪೂ.155. ಗ್ರೀಕ್ ಮಿನಾಂಡರ್ ನ ಭಾರತದ ಮೇಲಿನ ಧಾಳಿ.*
*ಕ್ರಿ.ಪೂ.58-57 ವಿಕ್ರಮ ಸಂವತ್ಸರ( ವಿಕ್ರಮಾದಿತ್ಯ ನಿಂದ)*

*ಕ್ರಿ.ಶ.78-101 ಕಾನಿಷ್ಕನ ಕಾಲ.*
*ಕ್ರಿ.ಶ.78 ಶಕ ಸಂವತ್ಸರ*
*ಕ್ರಿ.ಶ.320-540 ಗುಪ್ತ ಸಾಮ್ರಜ್ಯ.*
*ಕ್ರಿ.ಶ.335-375 ಸಮುದ್ರಗುಪ್ತನ ಆಳ್ವಿಕೆ.*
*ಕ್ರಿ.ಶ.405-411 ಭಾರತದಲ್ಲಿ ಫಾಹಿಯಾನ.*
*ಕ್ರಿ.ಶ.535-757 ಬದಾಮಿಯ ಚಾಲುಕ್ಯರು.*
*ಕ್ರಿ.ಶ.300-888 ಕಂಚಿಯ ಪಲ್ಲವರು.*
*ಕ್ರಿ.ಶ.606-647 ಕನೌಜಿನ ಹರ್ಷವರ್ಧನನ ಆಳ್ವಿಕೆ.*
*ಕ್ರಿ.ಶ.630-644 ಭಾರತದಲ್ಲಿ ಹೂಯೆನ್ ತ್ಸಾಂಗ್.*
*ಕ್ರಿ.ಶ.757-968 ರಾಷ್ಟ್ರಕೂಟರ ಆಳ್ವಿಕೆ.*
*ಕ್ರಿ.ಶ.814-878 ಅಮೋಘವರ್ಷ ನೃಪತುಂಗ.* *ಕ್ರಿ.ಶ.712 ಅರಬರು ಸಿಂದ್ ಪ್ರದೇಶವನ್ನು ಆಕ್ರಮಿಸಿದ್ದು.*
*ಕ್ರಿ.ಶ.760-1142 ಬಂಗಾಳದ ಪಾಲರು.*
*ಕ್ರಿ.ಶ.800-1036 ಕನೌಜಿನ ಪ್ರತಿಹಾರರು*
*ಕ್ರಿ.ಶ.916-1203 ಬುಂದೇಲಖಂಡದ ಚಂದೇಲರು.*
*ಕ್ರಿ.ಶ.907-1256 ಚೋಳ ಸಾಮ್ರಾಜ್ಯ.*
*ಕ್ರಿ.ಶ.974-1238 ಗುಜರಾತಿನ ಸೋಲಂಕಿಗಳು.*
*ಕ್ರಿ.ಶ.974-1233 ಮಾಳ್ವದ ಪಾರಮಾರರು.*
*ಕ್ರಿ.ಶ. 1118-1190 ಬಂಗಾಳದ ಸೇನರು.*
*ಕ್ರಿ.ಶ.1000-1027 ಭಾರತದ ಮೇಲೆ ಮೊಹಮದ್ ಘಜ್ನಿಯ ಧಾಳಿಗಳು.*
*ಕ್ರಿ.ಶ.1206-1526 ದೆಹಲಿ ಸುಲ್ತಾನರ ಕಾಲ.*
*ಕ್ರಿ.ಶ.1206-1290 ಗುಲಾಮಿ ಸಂತತಿಯ ಕಾಲ.*

*ಕ್ರಿ.ಶ.1290-1320  ಖಿಲ್ಜಿ ಸಂತತಿ.*
*ಕ್ರಿ.ಶ.1320-1414 ತುಘಲಕ್ ಸಂತತಿ.*
*ಕ್ರಿ.ಶ.1414-1451 ಸೈಯದ್ ಸಂತತಿ.*
*ಕ್ರಿ.ಶ. 1451-1525 ಲೂಧಿ ಸಂತತಿ.*
*ಕ್ರಿ.ಶ.1336-1649 ವಿಜಯನಗರದ ಆಳ್ವಕೆ.*
*ಕ್ರಿ.ಶ.1346-1518 ಬಹುಮನಿ ಸುಲ್ತಾನರ ಕಾಲ.*
*ಕ್ರಿ.ಶ.1510-1530 ಶ್ರೀಕೃಷ್ಣದೇವರಾಯನ ಕಾಲ*. *ಕ್ರಿ.ಶ.1498 ಭಾರತಕ್ಕೆ ಪೋರ್ಚುಗೀಸರ ವಾಸ್ಕೋಡಿಗಾಮನ ಆಗಮನ.*
*ಕ್ರಿ.ಶ.1526-1857 ಮೊಘಲರ ಆಳ್ವಿಕೆಯ ಕಾಲ.*
*ಕ್ರಿ.ಶ.1627-1680 ಶಿವಾಜಿಯ ಕಾಲ.*
*ಕ್ರಿ.ಶ.1757 ಪ್ಲಾಸಿ ಕದನ.*
*ಕ್ರಿ.ಶ.1764 ಬಕ್ಸಾರ ಕದನ.*
*ಕ್ರಿ.ಶ.1767-1769 ಮೊದಲ ಆಂಗ್ಲೋ-ಮೈಸೂರ ಯುದ್ದ.*
*ಕ್ರಿ.ಶ.1773 ರೆಗ್ಯುಲೇಟಿಂಗ್ ಕಾಯ್ದೆ.*
*ಕ್ರಿ.ಶ.1784 ಪಿಟ್ಸ್ ಇಂಡಿಯಾ ಕಾಯ್ದೆ.*
*ಕ್ರಿ.ಶ.1824-ಕಿತ್ತೂರು ದಂಗೆ.*
*ಕ್ರಿ.ಶ.1857 ಸಿಪಾಯಿ ದಂಗೆ.*
*ಕ್ರಿ.ಶ.1861 ಭಾರತೀಯ ಕೌನ್ಸಿಲ್ ಕಾಯ್ದೆ.*
*ಕ್ರಿ.ಶ.1885 ಭಾರತದ ರಾಷ್ಟ್ರೀಯ ಕಾಂಗ್ರೇಸ್ಸಿನ ಉದಯ.*
*1905- ಬಂಗಾಳ ವಿಭಜನೆ.*

*🔶1906-ಮುಸ್ಲಿಂ ಲೀಗ್ ಸ್ಥಾಪನೆ.*
*🔶1907- ಸೂರತ್ ಅಧಿವೇಶನ/ಸೂರತ್ ಒಡಕು*
*🔶1909- ಮಿಂಟೋ ಮಾಲ್ರೇ ಸುಧಾರಣೆ.*
*🔶1911- ಕಲ್ಕತ್ತಾ ಅಧಿವೇಶನ.*
*🔶1913 -ಗದ್ದಾರ್ ಪಕ್ಷ ಸ್ಥಾಪನೆ.*
*🔶1915-[ಜನೆವರಿ-9].ಗಾಂಧೀಜಿ ಭಾರತಕ್ಕೆ ಆಗಮನ.*
*🔶1916 -ಲಕ್ನೋ ಅಧಿವೇಶನ.*
*🔶1917 -ಚಂಪಾರಣ್ಯ ಸತ್ಯಾಗ್ರಹ*
*🔶1918 -ಹತ್ತಿ ಗಿರಣಿ ಸತ್ಯಾಗ್ರಹ'*
*🔶1919 -ರೌಲತ್ ಕಾಯಿದೆ.*
*🔶1919-[ಏಪ್ರಿಲ್13] ಜಲಿಯನ್ ವಾಲಾಬಾಗ್ ದುರಂತ.*
*🔶1920 -ಖಿಲಾಪತ್ ಚಳುವಳಿ.*
*🔶1922 -ಚೌರಾಚೌರಿ ಘಟನೆ.*
*🔶1923 -ಸ್ವರಾಜ್ ಪಕ್ಷ ಸ್ಥಾಪನೆ.*
*🔶1927-ಸೈಮನ್ ಆಯೋಗ.*
*🔶1928- ನೆಹರು ವರದಿ.*
*🔶1929- ಬಾ‌ಡ್ರೋಲೀ ಸತ್ಯಾಗ್ರಹ.*
*🔶1930 -ಕಾನೂನ ಭಂಗ ಚಳುವಳಿ.*
*🔶1930 -1931-1932- ಮೂರು ದುಂಡು ಮೇಜಿನ ಸಮ್ಮೇಳನಗಳು.*
*🔶1937 -ಪ್ರಾಂತೀಯ ಚುಣಾವಣೆ*
*🔶1939 -ತ್ರೀಪುರಾ ಬಿಕ್ಕಟ್ಟು.*
*🔶1940 -ಅಗಷ್ಟ ಕೊಡುಗೆ.*
*🔶1942 -ಕ್ರಿಪ್ಸ ಆಯೋಗ*
*🔶1945 -ಸಿಮ್ಲಾ ಸಮ್ಮೇಳನ*
*🔶1946- ಕ್ಯಾಬಿನೆಟ್ ಆಯೋಗ*
*🔶1947- ಭಾರತೀಯ ಸ್ವಾತಂತ್ರ್ಯ ಕಾಯಿದೆ.*
*⭐1956-ಮೈಸೂರು ರಾಜ್ಯ ಅಸ್ತಿತ್ವಕ್ಕೆ...*
*⭐1973-ಕರ್ನಾಟಕ ಮರುನಾಮಕರಣ.*

Sunday 10 September 2017

ಸರ್ಕಾರಿ ನೌಕರರ ಕುರಿತು ಮಹತ್ವದ ವಿಷಯಗಳು

ಸರ್ಕಾರಿ ನೌಕರರ ಕುರಿತಾದ ಕೆಲವು ಮಹತ್ವದ ಮಾಹಿತಿಗಳು

‬: ಬಹು ಪತ್ನಿತ್ವ ಪ್ರಕರಣದಲ್ಲಿ ದುರ್ನಡತೆ ಎಂದು ನೌಕರನ ಮೇಲೆ ಇಲಾಖಾ ವಿಚಾರಣೆ ಮಾಡುವಂತಿಲ್ಲ.
ILR-2007-KAR-3243
HC ಕರ್ನಾಟಕ W.P.NO 4133/2012 [ [GM-RES] 27/05/2013 ತೀರ್ಪು ಪ್ರಕಾರ ಕಡತಗಳಲ್ಲಿ ಲಭ್ಯವಿರುವ ಮಾಹಿತಿ ಮಾತ್ರ ಮಾಹಿತಿ ಹಕ್ಕಿನಲ್ಲಿ ಪಡೆಯಬಹುದು.
ಮಾಹಿತಿ ಹಕ್ಕು ಅಡಿ ಸರಕಾರೀ ನೌಕರರ ಮೇಲಿನ ಶಿಸ್ತು ಪ್ರಕರಣಗಳ ಮಾಹಿತಿಯನ್ನು ನೀಡಲು SC SLP [CIVIL] NO 27734 /2012 3/10/2012 ಅವಕಾಶವಿಲ್ಲ
ಸರಕಾರಿ ನೌಕರರ ಸೇವಾ ಪುಸ್ತಕವನ್ನು ಮಾಹಿತಿ ಹಕ್ಕು ಅರ್ಜಿಗೆ  ಬಹಿರಂಗ ಮಾಡುವಂತಿಲ್ಲ.KIC/13045/PTN/
2010--9/8/2010
ಮಾಹಿತಿ ಹಕ್ಕು ಅಡಿ ಒಂದು ವಿಷಯಕ್ಕೆ ಸಂಬಂಧಿಸಿ ಒಂದು ಅರ್ಜಿಯಲ್ಲಿ  ಮಾಹಿತಿ ಕೇಳಬಹುದು.. 
DPAR/14/RTI/2008-- 17/03/2008
ಸರಕಾರೀ ನೌಕರರ ಸೇವಾ ವಿವರಗಳನ್ನು ಮತ್ತು ಕುಟುಂಬ ಸದಸ್ಯರ ವಿವರಗಳನ್ನು ಮಾಹಿತಿ ಹಕ್ಕು ಕಲಂ ೮[೧]ಜೆ  ಪ್ರಕಾರ ಕೇಳಲು ಬರುವುದಿಲ್ಲ. KIC 66 APL 2006
‬: ಪತ್ರಿಕೆ ವರದಿ ಆಧರಿಸಿ ವಿಚಾರಣೆ ಅಧಿಕಾರಿಗಳು ಆಪಾದಿತ ನೌಕರನ ಮೇಲಿನ ಆರೋಪದ ಬಗ್ಗೆ ತೀರ್ಪು  ಬರೆಯುವ ಹಾಗಿಲ್ಲ 
AIR 1999 SC 3571 suprem court

[ ಬಹು ಪತ್ನಿತ್ವ ಪ್ರಕರಣದಲ್ಲಿ ದುರ್ನಡತೆ ಎಂದು ನೌಕರನ ಮೇಲೆ ಇಲಾಖಾ ವಿಚಾರಣೆ ಮಾಡುವಂತಿಲ್ಲ.
ILR-2007-KAR-3243
‬: HC ಕರ್ನಾಟಕ W.P.NO 4133/2012 [ [GM-RES] 27/05/2013 ತೀರ್ಪು ಪ್ರಕಾರ ಕಡತಗಳಲ್ಲಿ ಲಭ್ಯವಿರುವ ಮಾಹಿತಿ ಮಾತ್ರ ಮಾಹಿತಿ ಹಕ್ಕಿನಲ್ಲಿ ಪಡೆಯಬಹುದು.
ಮಾಹಿತಿ ಹಕ್ಕು ಅಡಿ ಸರಕಾರೀ ನೌಕರರ ಮೇಲಿನ ಶಿಸ್ತು ಪ್ರಕರಣಗಳ ಮಾಹಿತಿಯನ್ನು ನೀಡಲು SC SLP [CIVIL] NO 27734 /2012 3/10/2012 ಅವಕಾಶವಿಲ್ಲ
ಸರಕಾರಿ ನೌಕರರ ಸೇವಾ ಪುಸ್ತಕವನ್ನು ಮಾಹಿತಿ ಹಕ್ಕು ಅರ್ಜಿಗೆ  ಬಹಿರಂಗ ಮಾಡುವಂತಿಲ್ಲ.KIC/13045/PTN/
2010--9/8/2010
ಮಾಹಿತಿ ಹಕ್ಕು ಅಡಿ ಒಂದು ವಿಷಯಕ್ಕೆ ಸಂಬಂಧಿಸಿ ಒಂದು ಅರ್ಜಿಯಲ್ಲಿ  ಮಾಹಿತಿ ಕೇಳಬಹುದು.. 
DPAR/14/RTI/2008-- 17/03/2008
: ಸರಕಾರೀ ನೌಕರರ ಸೇವಾ ವಿವರಗಳನ್ನು ಮತ್ತು ಕುಟುಂಬ ಸದಸ್ಯರ ವಿವರಗಳನ್ನು ಮಾಹಿತಿ ಹಕ್ಕು ಕಲಂ ೮[೧]ಜೆ  ಪ್ರಕಾರ ಕೇಳಲು ಬರುವುದಿಲ್ಲ. KIC 66 APL 2006
‬: ಪತ್ರಿಕೆ ವರದಿ ಆಧರಿಸಿ ವಿಚಾರಣೆ ಅಧಿಕಾರಿಗಳು ಆಪಾದಿತ ನೌಕರನ ಮೇಲಿನ ಆರೋಪದ ಬಗ್ಗೆ ತೀರ್ಪು  ಬರೆಯುವ ಹಾಗಿಲ್ಲ 
AIR 1999 SC 3571 suprem court

Saturday 5 August 2017

ಎಲ್ಲದಕ್ಕೂ ರಾಜಕಾರಣಿಗಳೇ ಹೊಣೆಯೇ....

ಈ ವ್ಯವಸ್ಥೆಯ ಬಗ್ಗೆ  ಧನಿ ಎತ್ತಬೇಕಾದ ಚಿಂತಕರು ಬುದ್ಧಿಜೀವಿಗಳನ್ನು ಅಕಾಡೆಮಿಗಳ ಹುದ್ದೆಗಳಲ್ಲಿ ಬಂಧಿತರಾಗಿದ್ದರೆ..ಕೆಲವರು ಕೆಲವೇ ಸಿದ್ದಾಂತಗಳಿಗೆ ಅಂಟಿಕೊಂಡಿದ್ದಾರೆ... ಸಾಮಾನ್ಯರಿಗೆ ಈಗೀಗ ಸರಕಾರಿ ಸವಲತ್ತು ಕೊಡಿಸುವ ರಾಜಕಾರಣಿಗಳ ಸುತ್ತ ಸುತ್ತುವ ಅನಿವಾರ್ಯ. ಇನ್ನು ನೌಕರರಿಗೆ ತಿಂಗಳ ಸಂಬಳ ಹೆಚ್ಚಾದರೆ ಸಾಕು... ಎಲ್ಲ ಅಭಿವೃದ್ಧಿ  ಅಥವಾ ಸಮಸ್ಯೆಗೆ ಮುಖ್ಯಮಂತ್ರಿ ಅತ್ವಾ ಪ್ರಧಾನ ಮಂತ್ರಿ ಪರಿಹಾರ ಕೊಡಲು ಸಾಧ್ಯವಿಲ್ಲ... ಅತ್ವಾ ಅಧಿಕಾರದಲ್ಲಿದ್ದವರೆ ಎಲ್ಲದಕ್ಕೂ ಹೊಣೆಗಾರರಲ್ಲ. ಎಲ್ಲರೂ ಬದಲಾವಣೆಗೆ ಸ್ಪಂದಿಸಬೇಕು...ಹಕ್ಕಿನ ಜೊತೆಗೆ ಕರ್ತ್ಯವ್ಯ ನಿಭಾಯಿಸಬೇಕು...
         ಮೋದಿ. ನೇಹರು ,ಇಂದಿರಾಗಾಂಧಿ  ಎಲ್ಲರೂ ಅವರವರ ಶ್ರಮ ದೇಶಕ್ಕೆ ನೀಡಿದ್ದಾರೆ...  ಶ್ರಮ ಸಾಮಾನ್ಯರು  ಟೀಕಿಸುವಷ್ಟು ಕೆಳಮಟ್ಟದ್ದಲ್ಲ. ಎಲ್ಲ ಪ್ರಧಾನಿಗಳು ನಮ್ಮ ದೇಶದ ಏಳಿಗೆಗೆ ಒಂದಿಷ್ಟು ಶ್ರಮಿಸಿದ್ದಾರೆ... ಅವರವರ ರಾಜಕೀಯ ಭವಿಷ್ಯದ ಜೊತೆಗೆ ನಡೆದಿದ್ದಾರೆ... ಗಾಂಧಿಜಿಯಂತಹವರನ್ನು ಟೀಕಿಸುವ ಗುಂಪುಗಳಿವೆ.... ರಾಮನಲ್ಲೂ ದೋಷ ಹುಡುಕುವವರಿದ್ದಾರೆ..ಹೀಗಿರಲು ಸಾಮಾನ್ಯರು ಮತ್ತು ಅಸಮಾನ್ಯರು... ಅಧಿಕಾರಿಗಳು ಮತ್ತು ಆಡಳಿತ ಶಾಹಿಗಳು ಯಾರದು ಸರಿ ಯಾರದು ತಪ್ಪು...

Monday 31 July 2017

ಶಿಕ್ಷಣ ಇಲಾಖೆಯ ಸಂಪರ್ಕಕ್ಕೆ ದೂರವಾಣಿ ಕರೆ ಮಾಹಿತಿ


ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಹೆಸರು ಮತ್ತು ಪದನಾಮ ಸಂಪರ್ಕ ಸಂಖ್ಯೆ ಮತ್ತು ಇ-ಮೇಲ್ ವಿಳಾಸ
01
ಶ್ರೀಮತಿ ಸೌಜನ್ಯ., ಭಾ.ಆ.ಸೇ.,
ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ,
ನೃಪತುಂಗ ರಸ್ತೆ, ಬೆಂಗಳೂರು.
ದೂರವಾಣಿ: +91-080-22214350.
ಫ್ಯಾಕ್ಷ್ : +91-080-22212137.
ಇ-ಮೇಲ್ : cpi.edu.sgkar@kar.nic.in
02
ಶ್ರೀ ವೀರಣ್ಣ ಜಿ.ತುರಮರಿ., ಕ.ಆ.ಸೇ.,
ಅಪರ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ,
ಧಾರವಾಡ.
ದೂರವಾಣಿ: +91-0836-2217062.
ಫ್ಯಾಕ್ಷ್ : +91-0836-2217067.
ಇ-ಮೇಲ್ : cpi.edu.kardwd@nic.in
03
ಶ್ರೀ ರಾಧಾಕೃಷ್ಣರಾವ್ ಮದನಕರ್., ಕ.ಆ.ಸೇ.,
ಅಪರ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ,
ಕಲಬುರಗಿ.
ದೂರವಾಣಿ: +91-08472-266963.
ಫ್ಯಾಕ್ಷ್ : +91-08472-255172.
ಇ-ಮೇಲ್ : cpi.edu.karglb@nic.in
04
ಶ್ರೀಮತಿ ಎಸ್.ಕಾತ್ಯಾಯನಿ ದೇವಿ, ಕ.ಆ.ಸೇ.,
ಜಂಟಿ ನಿರ್ದೇಶಕರು(ಆಡಳಿತ)
ದೂರವಾಣಿ:+91-080-22213129.
ಫ್ಯಾಕ್ಷ್ : +91-080-22211086.
ಇ-ಮೇಲ್ : jdadmin.edu.sgkar@kar.nic.in
05
ಸಾರ್ವಜನಿಕ ಸಂಪರ್ಕಾಧಿಕಾರಿ
ದೂರವಾಣಿ:+91-080-22484716.
ಫ್ಯಾಕ್ಷ್ : +91-080-22211086.
ಇ-ಮೇಲ್ : cpipro.edu.sgkar@kar.nic.in
ಕೇಂದ್ರೀಕೃತ ದಾಖಲಾತಿ ಘಟಕದ ಅಧಿಕಾರಿಗಳನ್ನು ಸಂಪರ್ಕಿಸಬೇಕಾದ ಮಾಹಿತಿ - ಬಿ.ಇಡಿ., ಡಿ.ಇಡಿ. ಕೌನ್ಸಿಲಿಂಗ್ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಕರ ನೇಮಕಾತಿ ಕೌನ್ಸಿಲಿಂಗ್ ಇತ್ಯಾದಿ
06
ಶ್ರೀ ಡಿ.ಕೆ.ಶಿವಕುಮಾರ್,
ವಿಶೇಷಾಧಿಕಾರಿಗಳು ಹಾಗೂ ಸಹನಿರ್ದೇಶಕರು
ಕೇಂದ್ರೀಕೃತ ದಾಖಲಾತಿ ಘಟಕ[CAC]
ದೂರವಾಣಿ: +91-080-22228805, 22271866, 22483145.
ಮೊಬೈಲ್ : +91-9449823723.
ಇ-ಮೇಲ್ : cackarnataka@gmail.com
07
ಶ್ರೀ ಕೆ.ರತ್ನಯ್ಯ
ಉಪನಿರ್ದೇಶಕರು
ಕೇಂದ್ರೀಕೃತ ದಾಖಲಾತಿ ಘಟಕ[CAC]
ದೂರವಾಣಿ: +91-080-22228805, 22271866, 22483145.
ಮೊಬೈಲ್: +91-9483522744.
ಇ-ಮೇಲ್ : cackarnataka@gmail.com
ಪ್ರಾಥಮಿಕ ಶಿಕ್ಷಣ ನಿರ್ದೇಶನಾಲಯ ಅಧಿಕಾರಿಗಳನ್ನು ಸಂಪರ್ಕಿಸಬೇಕಾದ ಮಾಹಿತಿ - ನೇಮಕಾತಿ, ವರ್ಗಾವಣೆ ಇತ್ಯಾಧಿ.
08
ಶ್ರೀ ಕೆ.ಆನಂದ,
ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ,
ಪ್ರಾಥಮಿಕ ಶಿಕ್ಷಣ
ದೂರವಾಣಿ: +91-080-22210117
ಮೊಬೈಲ್: +91-9448999411.
ಇ-ಮೇಲ್ : prydirector.edu.sgkar@nic.in
09
ಶ್ರೀ ಹಸನ್ ಮೊಹಿದ್ದೀನ್,
ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ,
ಪ್ರಾಥಮಿಕ ಶಿಕ್ಷಣ
Phone: +91-080-22215219
ಇ-ಮೇಲ್ : ddpiprimary.edu.sgkar@nic.in
ಪ್ರೌಢ ಶಿಕ್ಷಣ ನಿರ್ದೇಶನಾಲಯ ಅಧಿಕಾರಿಗಳನ್ನು ಸಂಪರ್ಕಿಸಬೇಕಾದ ಮಾಹಿತಿ - ನೇಮಕಾತಿ, ವರ್ಗಾವಣೆ ಇತ್ಯಾಧಿ.
10
ಶ್ರೀಮತಿ ಫಿಲೋಮಿನಾ ಲೋಬೋ.,
ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ,
ಪ್ರೌಢ ಶಿಕ್ಷಣ
ದೂರವಾಣಿ: +91-080-22212873
ಮೊಬೈಲ್: +91-9448999421.
ಇ-ಮೇಲ್ : secdirector.edu.sgkar@nic.in
11
ಶ್ರೀ ಹೆಚ್.ಕೆ.ಲಿಂಗರಾಜು,
ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ,
ಪ್ರೌಢ ಶಿಕ್ಷಣ
ದೂರವಾಣಿ: +91-080-22246976
ಮೊಬೈಲ್: ddpisecondary.edu.sgkar@nic.in
ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಅಧಿಕಾರಿಗಳನ್ನು ಸಂಪರ್ಕಿಸಬೇಕಾದ ಮಾಹಿತಿ - ನೇಮಕಾತಿ, ವರ್ಗಾವಣೆ ಇತ್ಯಾಧಿ.
12
ಶ್ರೀಮತಿ ಜೋಹರ್ ಜಬೀನ್,
ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ,
ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ,
ದೂರವಾಣಿ: +91-080-22213766 ಫ್ಯಾಕ್ಷ್ :+91-22238718
ಮೊಬೈಲ್: +91-9448999442.
ಇ-ಮೇಲ್ : mindirector.edu.sgkar@nic.in
13
ಶ್ರೀ ಗಂಗಾಧರ್,
ಮುಖ್ಯ ಲೆಕ್ಕಾಧಿಕಾರಿಗಳು,
ದೂರವಾಣಿ: +91-080-22214352
ಇ-ಮೇಲ್ : cao.edu.karbng@nic.in
14
ಶ್ರೀ ಕಮಲಾಕರ ಟಿ ಎನ್
ಹಿರಿಯ ಸಹಾಯಕ ನಿರ್ದೇಶಕರು,
ಸಿಬ್ಬಂದಿ ಶಾಖೆ(ಅಧಿಕಾರಿಗಳು)
ದೂರವಾಣಿ: +91-080-22246975
ಇ-ಮೇಲ್ : soest1.edu.sgkar@nic.in
r